ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕರೆ ನೀಡಿರುವ ಕೊಪ್ಪ ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಕೊಪ್ಪ ಪಟ್ಟಣ ಸಂಪೂರ್ಣ ಸ್ಥಬ್ದಗೊಂಡಿದೆ. ಬೆಳಿಗ್ಗೆ 8 ಗಂಟೆಯ ನಂತರ ಬಸ್ ಸಂಚಾರ ವಿರಳವಾಗಿದ್ದು, ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿದೆ. ಬಜರಂಗದಳ ಕಾರ್ಯಕರ್ತರು ಬಸ್ ನಿಲ್ದಾಣದ ಆವರಣದಲ್ಲಿ ಜಮಾವಣೆಗೊಂಡಿದ್ದು, 11 ಘಂಟೆಗೆ ನಡೆಯುವ ಪ್ರತಿಭಟನಾ ಸಭೆಗೆ ಸಿದ್ದತೆ ಮಾಡುತ್ತಿದ್ದಾರೆ.ಅಗತ್ಯ ವಸ್ತುಗಳಾದ ಹಾಲು ,ಮೆಡಿಕಲ್ ಶಾಪ್ ಬಿಟ್ಟರೆ ,ಹೂವು ಹಣ್ಣಿನ ಅಂಗಡಿಗಳು ಸಹ ತೆರೆಯಲಿಲ್ಲ. ಬಂದ್ ನ ಕಾವು ಇನ್ನೂ ಹೆಚ್ಚಾಗುವ ಸಂಭವವಿದ್ದು, ಬಿಸಿಲೇರಿದಂತೆ ಬಂದ್ ಬಿಸಿ ಸಹ ಸಾರ್ವಜನಿಕರಿಗೆ ತಟ್ಟಲಿದೆ.
ಕೊಪ್ಪ
*ಬಂದ್ ಬಿಸಿ ಬಸ್ ಸಂಚಾರ ಸ್ಥಗಿತ* ಅಂಗಡಿಗಳು ಸಂಪೂರ್ಣ ಬಂದ್.
ಬಂದ್ ಬಿಸಿ ಬಸ್ ಸಂಚಾರ ವ್ತತ್ಯಯ ಅಂಗಡಿಗಳು ಸಂಪೂರ್ಣ ಬಂದ್
ಹಿಂದಿನ ಸುದ್ದಿ
ನಾಳೆ ಚಿಕ್ಕಮಗಳೂರು ಜಿಲ್ಲೆ ಸಂಪೂರ್ಣ ಬಂದ್
ಮುಂದಿನ ಸುದ್ದಿ
ಕೊಪ್ಪ ಸ್ವಯಂ ಪ್ರೇರಿತ ಬಂದ್ ಗೆ ಉತ್ತಮ ಪ್ರತಿಕ್ರಿಯೆ
Share this article
ಈ ವಿಭಾಗದ ಸುದ್ದಿಗಳು
ಕೊಪ್ಪ 108 ಅಂಬ್ಯುಲೆನ್ಸ್ ಸೇವೆ ಪುನಃ ಆರಂಭ
4 weeks ago
*ಸೇವೆಗೆ ಸಿಗದ ಅಂಬುಲೇನ್ಸ್* ಸಾರ್ವಜನಿಕರ ಪರದಾಟ
1 month ago
ಮಾರ್ಗಶಿರ ಪೂರ್ಣಿಮೆ ಪ್ರಯುಕ್ತ ವಿಶೇಷ ಔಷಧಿ ವಿತರಣೆ
1 month ago
" ರಾಷ್ಟ್ರೀಯ ಏಕತಾ ದಿನದ ಆಚರಣೆ ಅಂಗವಾಗಿ ಮ್ಯಾರಥಾನ್ "
2 months ago