ಕೊಪ್ಪ ಎ.ಎಲ್.ಎನ್.ರಾವ್ ಆಯುರ್ವೇದ ಕಾಲೇಜಿನಲ್ಲಿ ಭದ್ರಾವತಿ ಆಕಾಶವಾಣಿ ವತಿಯಿಂದ ಕ್ಯಾಂಪಸ್ ಕಟ್ಟೆ ಎಂಬ ನೇರ ಪ್ರಸಾರ ಕಾರ್ಯಕ್ರಮ ಶುಕ್ರವಾರ ಬೆಳಿಗ್ಗೆ ನಡೆಯಿತು. ಆಯುರ್ವೇದ ವಿದ್ಯಾರ್ಥಿಗಳು ಆಯುರ್ವೇದದ ಪಿತಾಮಹರುಗಳು ಮತ್ತು ಆಯುರ್ವೇದದ ಬಗ್ಗೆ ವಿಶೇಷ ಪರಿಚಯ ಮಾಡಿಕೊಟ್ಟರು. ಆಯುರ್ವೇದ ಕಾಲೇಜು ಆಡಳಿತ ಮಂಡಳಿಯ ಶ್ರೀ ಮತಿ ನಮಿತಾ ರಾವ್ ,ಉಪಪ್ರಾಂಶುಪಾಲರಾದ ಡಾ ಪ್ರದೀಪ್ ಮತ್ತು ಉಪನ್ಯಾಸಕ ಪ್ರಕಾಶ್ ಹಾಗೂ ಭದ್ರಾವತಿ ಆಕಾಶವಾಣಿ ನಿರೂಪಕ RJ ಡಾ:ಬಸವರಾಜ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕ್ಯಾಂಪಸ್ ಕಟ್ಟೆ ಕಾರ್ಯಕ್ರಮ ಕೊಪ್ಪ ಆಯುರ್ವೇದ ಕಾಲೇಜಿನಲ್ಲಿ ಶುಕ್ರವಾರ ನಡೆಯಿತು.
ಹಿಂದಿನ ಸುದ್ದಿ
ಎ.ಎಲ್.ಎನ್.ರಾವ್. ಕಾಲೇಜು ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ
ಮುಂದಿನ ಸುದ್ದಿ
ತೆರೆದ ಬಾವಿಗೆ ಫೆನ್ಸಿಂಗ್ ಪೋಲಿಸರ ಅಭಿನಂದನೆ
Share this article
ಈ ವಿಭಾಗದ ಸುದ್ದಿಗಳು
" ರಾಷ್ಟ್ರೀಯ ಏಕತಾ ದಿನದ ಆಚರಣೆ ಅಂಗವಾಗಿ ಮ್ಯಾರಥಾನ್ "
2 weeks ago
"ಕೊಪ್ಪ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಕ್ಕೆ ಬ್ರೇಕ್"
4 weeks ago
ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗಬೇಡಿ.
1 month ago