Category Archive - ಜಯಪುರ
Latest breaking news, pictures, videos, and special reports
ವಿದ್ಯುತ್ ಇಲಾಖೆ ಖಾಸಗೀಕರಣಕ್ಕೆ ವಿರೋಧ
ವಿದ್ಯುತ್ ಇಲಾಖೆ ಖಾಸಗೀಕರಣ ಮಾಡಿ ಟಾಟಾ ಪವರ್ ಸಂಸ್ಥೆಯ ಸುಪರ್ಧಿಗೆ ಕೊಡಲು ಹೊರಟಿರುವ ಸರ್ಕಾರದ ನಿರ್ಧಾರಕ್ಕೆ ಬಾರೀ ವಿರೋಧ ವ್ಯಕ್ತವಾಗಿದ್ದು, ಕೊಪ್ಪ ಮೆಸ್ಕಾಂನಲ್ಲಿ ಮಹತ್ವದ ಸಭೆ.
*ಕೊಪ್ಪದಲ್ಲಿ ಆಯುರ್ವೇದ ವ್ಯಾಸಂಗ ಮಾಡಿದ ಡಾ ಸಂಜನಾ ಗೆ ಚಿನ್ನದ ಪದಕ *
*ಕೊಪ್ಪದಲ್ಲಿ ವೈದ್ಯಕೀಯ ವ್ಯಾಸಂಗ ಮಾಡಿದ ಡಾ ಸಂಜನಾ ಎಸ್. ರಾವ್ ಗೆ ಎರಡು ಚಿನ್ನದ ಪದಕ*
*ಬದಲಾಗುತ್ತಾ ಶೃಂಗೇರಿ ಚುನಾವಣಾ ಕ್ಷೇತ್ರದ ಚಿತ್ರಣ*
*ಮೇ 2 ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮರು ಮತ ಎಣಿಕೆ ಕಾರ್ಯ ಎಲ್ಲರ ಚಿತ್ತ ಶೃಂಗೇರಿ ವಿಧಾನ ಸಭಾ ಕ್ಷೇತ್ರದತ್ತ*.
*ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ*
ಮೇ 03 ಕ್ಕೆ ಕೊಪ್ಪದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ ನವಚೈತ್ರ ಆರೋಗ್ಯ ಕಾಳಜಿ ಶಿಬಿರ 208 ರ ಅಂಗವಾಗಿ ಲಯನ್ಸ್ ಸಹ್ಯಾದ್ರಿ ಕೊಪ್ಪ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) (ಬಿ.ಸಿ. ಟ್ರಸ್ಟ್), ಎನ್.ಆರ್.ಪುರ - ಕೊಪ್ಪ ಮಾಲೀಕರು ವಿಕಾಸ್ ಬೇಗನೆ ಯವರ ಬೇಗಾನೆ ಫಾರಂ, ಕೊಪ್ಪ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಇವರಿಂದ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾಶಿಬಿರ ಹಾಗೂಜಸ್ಟೀಸ್ ಕೆ.ಎಸ್.ಹೆಗಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ, ಮಂಗಳೂರು ಇವರಿಂದ ಬೃಹತ್ ಉಚಿತ ಆರೋಗ್ಯ ಶಿಬಿರವು ಮೇ 03 ರಭಾನುವಾರಬೆಳಿಗ್ಗೆ ಘಂಟೆ 9-00 ರಿಂದ ಮಧ್ಯಾಹ್ನ 1-00 ವರೆಗೆಕೊಪ್ಪ ಮುಖ್ಯ ರಸ್ತೆಯ ಪಿಎಂಶ್ರೀ ಕೆ.ಪಿ.ಎಸ್. ಪಟ್ಟಣ ಶಾಲೆಯ ಸಭಾಂಗಣದಲ್ಲಿ ನಡಯಲಿದೆ
ಎಸ್. ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶದಲ್ಲಿ ಕೊಪ್ಪ ಕೆ.ಪಿ.ಎಸ್. ಶೇ 99 ಸಾಧನೆ
ಕೊಪ್ಪ ಕೆ.ಪಿ.ಎಸ್.ಪ್ರೌಢಶಾಲೆಗೆ ಶೇ 99 ಫಲಿತಾಂಶ:- ಕೊಪ್ಪದ ಸರ್ಕಾರಿ ಪ್ರೌಢಶಾಲೆ ವಿಭಾಗದಲ್ಲಿ ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಅತ್ಯುತ್ತಮವಾಗಿ ಬಂದಿದ್ದು,ಕೆ.ಪಿ.ಎಸ್ ಶಾಲೆಯ ವಿದ್ಯಾರ್ಥಿ ಸರವಣ್ ಗೌಡ ಶೇ 98.72 ಪ್ರಥಮ ಸ್ಥಾನ , ಅನನ್ಯ .ಜಿ. ಶೇ 97.76 ದ್ವಿತೀಯ ಸ್ಥಾನ ಹಾಗೂ ಧೀರಜ್ ಸಿ.ಪಿ. ಶೇ 96 ಮತ್ತು ಆದ್ಯಾ ಶೇ 96 ತೃತೀಯ ಸ್ಥಾನ ದ ಫಲಿತಾಂಶದೊಂದಿಗೆ ಉತ್ತೀರ್ಣರಾಗಿ ಸರ್ಕಾರಿ ಶಾಲೆಗೆ ಕೀರ್ತಿ ತಂದಿರುತ್ತಾರೆ.
*ಶೃಂಗೇರಿ ಕ್ಷೇತ್ರ ಬಂದ್ ಗೆ ಕೊಪ್ಪದಲ್ಲಿ ಉತ್ತಮ ಬೆಂಬಲ*
ರೈತ ಒಕ್ಕೂಟ ಮತ್ತು ರೈತ ಹಿತರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳು ಕರೆ ಕೊಟ್ಟ ಶೃಂಗೇರಿ ಕ್ಷೇತ್ರ ಬಂದ್ ಗೆ ಕೊಪ್ಪದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ.
*ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ವ್ಯಕ್ತಿ*
ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ವ್ಯಕ್ತಿ* ಕೊಪ್ಪ ದಲ್ಲಿ ಮೊದಲ ಬಾರಿ ಪ್ರಶಮನಿ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆದ ಅಂಗಾಂಗ ಕಸಿ ಶಸ್ತ್ರಚಿಕಿತ್ಸೆ.
*ಠಾಣಾಧಿಕಾರಿ ಶ್ರೀ ಬಸವರಾಜ್ ಜಿ.ಕೆ.ಅವರಿಗೆ ಕೊಪ್ಪ ವ್ಯಾಪಾರಿಗಳಿಂದ ಬಿಳ್ಕೊಡುಗೆ*
*ಕೊಪ್ಪ ಪೋಲಿಸ್ ಠಾಣಾಧಿಕಾರಿಯಾಗಿ ಎರಡು ವರ್ಷ ಕರ್ತವ್ಯ ನಿರ್ವಹಿಸಿ ದ.ಕ.ಜಿಲ್ಲೆಗೆ ವರ್ಗಾವಣೆಗೊಂಡಿರುವ ಶ್ರೀ ಬಸವರಾಜ್ ಜಿ.ಕೆ. ಅವರನ್ನು ಕೊಪ್ಪ ಪಟ್ಟಣದ ವ್ಯಾಪಾರಿ ಒಕ್ಕೂಟದ ಪರವಾಗಿ ಹೃದಯ ಸ್ಪರ್ಶಿ ಬಿಳ್ಕೊಡುಗೆ ನೀಡಲಾಯಿತು*
ಕೊಪ್ಪ 108 ಅಂಬ್ಯುಲೆನ್ಸ್ ಸೇವೆ ಪುನಃ ಆರಂಭ
ಕೊಪ್ಪ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಅಂಬ್ಯುಲೇನ್ಸ್ ಸೇವೆ ಸ್ಥಗಿತಗೊಂಡ ಬಗ್ಗೆ ಕಳೆದ ವಾರ ಕಾಫಿನಾಡು ನ್ಯೂಸ್ ನಲ್ಲಿ ವರದಿ ಪ್ರಕಟವಾಗಿತ್ತು.
*ಸೇವೆಗೆ ಸಿಗದ ಅಂಬುಲೇನ್ಸ್* ಸಾರ್ವಜನಿಕರ ಪರದಾಟ
ಕೊಪ್ಪ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತುರ್ತು ಸೇವೆಗೆ ಇರುವ 108 ಅಂಬ್ಯುಲೇನ್ಸ್ ವಾಹನ ಕಾರ್ಯ ನಿರ್ವಹಿಸದೆ ಕೆಟ್ಟು ನಿಂತಿದೆ. ಬಡವರಿಗೆ ,ಸಾರ್ವಜನಿಕರಿಗೆ ತುರ್ತುಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆ ನೀಡಲು ಕರೆತರಬೇಕಾದ ಈ ಅಂಬ್ಯುಲೇನ್ಸ್ ಸೇವೆ ಸಾರ್ವಜನಿಕರಿಗೆ ಸಿಗದೆ ಪರದಾಡುವಂತಾಗಿದೆ.
Recent News
The pros and cons of business agency