Category Archive - Police

Latest breaking news, pictures, videos, and special reports

*ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 03 ಕ್ಕೆ ಕೊಪ್ಪದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ ನವಚೈತ್ರ ಆರೋಗ್ಯ ಕಾಳಜಿ ಶಿಬಿರ 208 ರ ಅಂಗವಾಗಿ ಲಯನ್ಸ್ ಸಹ್ಯಾದ್ರಿ ಕೊಪ್ಪ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) (ಬಿ.ಸಿ. ಟ್ರಸ್ಟ್), ಎನ್.ಆ‌ರ್.ಪುರ - ಕೊಪ್ಪ ಮಾಲೀಕರು ವಿಕಾಸ್ ಬೇಗನೆ ಯವರ ಬೇಗಾನೆ ಫಾರಂ, ಕೊಪ್ಪ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸಾದ್‌ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಇವರಿಂದ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾಶಿಬಿರ ಹಾಗೂ ಜಸ್ಟೀಸ್ ಕೆ.ಎಸ್.ಹೆಗಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ, ಮಂಗಳೂರು ಇವರಿಂದ ಬೃಹತ್ ಉಚಿತ ಆರೋಗ್ಯ ಶಿಬಿರವು ಮೇ 03 ರಭಾನುವಾರ ಬೆಳಿಗ್ಗೆ ಘಂಟೆ 9-00 ರಿಂದ ಮಧ್ಯಾಹ್ನ 1-00 ವರೆಗೆ ಕೊಪ್ಪ ಮುಖ್ಯ ರಸ್ತೆಯ ಪಿಎಂಶ್ರೀ ಕೆ.ಪಿ.ಎಸ್. ಪಟ್ಟಣ ಶಾಲೆಯ ಸಭಾಂಗಣದಲ್ಲಿ ನಡಯಲಿದೆ

ಎಸ್‌. ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶದಲ್ಲಿ ಕೊಪ್ಪ ಕೆ.ಪಿ.ಎಸ್. ಶೇ 99 ಸಾಧನೆ

ಕೊಪ್ಪ ಕೆ.ಪಿ.ಎಸ್.ಪ್ರೌಢಶಾಲೆಗೆ ಶೇ 99 ಫಲಿತಾಂಶ:- ಕೊಪ್ಪದ ಸರ್ಕಾರಿ ಪ್ರೌಢಶಾಲೆ ವಿಭಾಗದಲ್ಲಿ ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಅತ್ಯುತ್ತಮವಾಗಿ ಬಂದಿದ್ದು,ಕೆ.ಪಿ.ಎಸ್ ಶಾಲೆಯ ವಿದ್ಯಾರ್ಥಿ ಸರವಣ್ ಗೌಡ ಶೇ 98.72 ಪ್ರಥಮ ಸ್ಥಾನ , ಅನನ್ಯ .ಜಿ. ಶೇ 97.76 ದ್ವಿತೀಯ ಸ್ಥಾನ ಹಾಗೂ ಧೀರಜ್ ಸಿ.ಪಿ. ಶೇ 96 ಮತ್ತು ಆದ್ಯಾ ಶೇ 96 ತೃತೀಯ ಸ್ಥಾನ ದ ಫಲಿತಾಂಶದೊಂದಿಗೆ ಉತ್ತೀರ್ಣರಾಗಿ ಸರ್ಕಾರಿ ಶಾಲೆಗೆ ಕೀರ್ತಿ ತಂದಿರುತ್ತಾರೆ.

*ಶೃಂಗೇರಿ ಕ್ಷೇತ್ರ ಬಂದ್ ಗೆ ಕೊಪ್ಪದಲ್ಲಿ ಉತ್ತಮ ಬೆಂಬಲ*

ರೈತ ಒಕ್ಕೂಟ ಮತ್ತು ರೈತ ಹಿತರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳು ಕರೆ ಕೊಟ್ಟ ಶೃಂಗೇರಿ ಕ್ಷೇತ್ರ ಬಂದ್ ಗೆ ಕೊಪ್ಪದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ.

*ಠಾಣಾಧಿಕಾರಿ ಶ್ರೀ ಬಸವರಾಜ್ ಜಿ.ಕೆ.ಅವರಿಗೆ ಕೊಪ್ಪ ವ್ಯಾಪಾರಿಗಳಿಂದ ಬಿಳ್ಕೊಡುಗೆ*

*ಕೊಪ್ಪ ಪೋಲಿಸ್ ಠಾಣಾಧಿಕಾರಿಯಾಗಿ ಎರಡು ವರ್ಷ ಕರ್ತವ್ಯ ನಿರ್ವಹಿಸಿ ದ.ಕ.ಜಿಲ್ಲೆಗೆ ವರ್ಗಾವಣೆಗೊಂಡಿರುವ ಶ್ರೀ ಬಸವರಾಜ್ ಜಿ.ಕೆ. ಅವರನ್ನು ಕೊಪ್ಪ ಪಟ್ಟಣದ ವ್ಯಾಪಾರಿ ಒಕ್ಕೂಟದ ಪರವಾಗಿ ಹೃದಯ ಸ್ಪರ್ಶಿ ಬಿಳ್ಕೊಡುಗೆ ನೀಡಲಾಯಿತು*

" ರಾಷ್ಟ್ರೀಯ ಏಕತಾ ದಿನದ ಆಚರಣೆ ಅಂಗವಾಗಿ ಮ್ಯಾರಥಾನ್ "

ಕೊಪ್ಪದಲ್ಲಿ "ರಾಷ್ಟ್ರೀಯ ಏಕತಾ ದಿನದ" ಪ್ರಯುಕ್ತ ಮ್ಯಾರಥಾನ್:- ಅಕ್ಟೋಬರ್ 31 ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ದೇಶಾದ್ಯಂತ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಗುತ್ತದೆ, ಇದರ ಅಂಗವಾಗಿ ಐಕ್ಯತೆಯನ್ನು ಸಾರುವ ಸಲುವಾಗಿ ಕೊಪ್ಪ ಪೋಲಿಸ್ ಠಾಣೆಯಿಂದ ಮ್ಯಾರಥಾನ್ ಆಯೋಜಿಸಲಾಗಿತ್ತು.

"ಕೊಪ್ಪ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಕ್ಕೆ ಬ್ರೇಕ್"

ಬಸ್ ನಿಲ್ದಾಣದ ಖಾಸಗಿ ವಾಹನ ತೆರವು ,ನಿಲುಗಡೆಗೆ ತಡೆ ಕೊಪ್ಪ ತಹಶಿಲ್ದಾರ್ ಲಿಖಿತಾ ಮೋಹನ್ ಖಡಕ್ ಆದೇಶ. ಸಾರ್ವಜನಿಕರ ಪರ- ವಿರೋಧ. ಕಾನೂನು ಪಾಲಿಸಲು ಆಗ್ರಹ. ಬುಧವಾರ ಸಂಜೆ ಕಾರ್ಯಾಚರಣೆ.

ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗಬೇಡಿ.

ಮಾದಕ ವ್ಯಸನದಿಂದ ದೂರ ಇರಲು ಕೊಪ್ಪ ಪೋಲಿಸ್ ಠಾಣಾಧಿಕಾರಿ ಶ್ರೀ ಬಸವರಾಜ್ ಕರೆ.

"*ಪೋಲಿಸ್ ವಾಹನಕ್ಕೆ ಬಿತ್ತು ಲಾಕ್"*

*ಕೊಪ್ಪ ಪೋಲಿಸ್ ಠಾಣಾಧಿಕಾರಿ ಶ್ರೀ ಬಸವರಾಜ್ ಅವರಿಂದ ಪೋಲಿಸ್ ವಾಹನಕ್ಕೆ ದಂಡ* ಕಾನೂನಿಂದ ಯಾರೂ ಹೊರತಲ್ಲ ಎಂದು ಸಾಬೀತು.

"ಜಾನುವಾರುಗಳನ್ನು ಬೀದಿಗೆ ಬಿಡದಂತೆ ಪೋಲಿಸ್ ಮನವಿ"

ಜಾನುವಾರುಗಳನ್ನು ಬೀದಿಗೆ ಬಿಡದೆ ಕ್ರಮವಹಿಸಬೇಕೆಂದು ಪೋಲಿಸ್ ಇಲಾಖೆ ಮತ್ತು ಪಶು ಇಲಾಖೆ ವತಿಯಿಂದ ಜಂಟಿ ಪ್ರಕಟಣೆ ಹೊರಡಿಸಲಾಗಿದೆ.

*ರ್ಯಾಗಿಂಗ್ ಮಾಡಿದರೆ ಕಠಿಣ ಶಿಕ್ಷೆಗೆ ಅವಕಾಶ*

ರ್ಯಾಗಿಂಗ್ ಎಂಬ ಕ್ರೌರ್ಯ ತಡೆಗಟ್ಟಲು ವಿದ್ಯಾರ್ಥಿಗಳು ಮತ್ತು ಕಾಲೇಜು ಸಂಸ್ಥೆ ಸಹಕರಿಸಬೇಕು :- ಠಾಣಾಧಿಕಾರಿ ಶ್ರೀ ಬಸವರಾಜ್

Sponsored news

Content by: Bootstrap