ಕೊಪ್ಪದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರದೊಂದಿಗೆ ಬಸ್ ನಿಲ್ದಾಣದಿಂದ ಪುರಭವನದವರೆಗೆ ಜಾಥ ನಡೆಸಲಾಯಿತು .ವಿವಿಧ ಇಲಾಖೆಯ ಮುಖ್ಯಸ್ಥರುಗಳು ,ಅಂಗನವಾಡಿ ಕಾರ್ಯಕರ್ತೆಯರು ಮತ್ತು ಎ.ಎಲ್.ಎನ್.ರಾವ್ ಆಯುರ್ವೇದ ಕಾಲೇಜು ವೈದ್ಯಕೀಯ ವಿದ್ಯಾರ್ಥಿನಿಯರುಗಳು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಡಾ: ಅಂಬೇಡ್ಕರ್ ಜಯಂತಿ ದಿನಾಚರಣೆ ಜಾಥದಲ್ಲಿ ಎ.ಎಲ್.ರಾವ್.ಆಯುರ್ವೇದ ಕಾಲೇಜು ವಿದ್ಯಾರ್ಥಿಗಳು ಭಾಗಿ.
Share this article
ಈ ವಿಭಾಗದ ಸುದ್ದಿಗಳು
ಕೊಪ್ಪ 108 ಅಂಬ್ಯುಲೆನ್ಸ್ ಸೇವೆ ಪುನಃ ಆರಂಭ
4 weeks ago
*ಸೇವೆಗೆ ಸಿಗದ ಅಂಬುಲೇನ್ಸ್* ಸಾರ್ವಜನಿಕರ ಪರದಾಟ
1 month ago
ಮಾರ್ಗಶಿರ ಪೂರ್ಣಿಮೆ ಪ್ರಯುಕ್ತ ವಿಶೇಷ ಔಷಧಿ ವಿತರಣೆ
1 month ago
" ರಾಷ್ಟ್ರೀಯ ಏಕತಾ ದಿನದ ಆಚರಣೆ ಅಂಗವಾಗಿ ಮ್ಯಾರಥಾನ್ "
2 months ago