ಕೊಪ್ಪದ ಬಾಳಗಡಿಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಕೊಪ್ಪ ಪೋಲಿಸ್ ಠಾಣಾಧಿಕಾರಿ ಶ್ರೀ ಬಸವರಾಜ್ ಅವರು ಮಾಹಿತಿ ನೀಡಿದರು. ಇದರ ಬಗ್ಗೆ ಮಕ್ಕಳಿಗೆ ಜಾಗೃತೆ ವಹಿಸುವಂತೆ ಕರೆ ನೀಡಿದ ಅವರು ವಿದ್ಯಾರ್ಥಿಗಳು ಓದುವ ವಯಸ್ಸಿನಲ್ಲಿ ಇಂತಹ ದುಷ್ಚಟಗಳಿಗೆ ಬಲಿಯಾಗದೆ ಉತ್ತಮವಾಗಿ ವ್ಯಾಸಂಗ ಮಾಡಿ ಒಳ್ಳೆಯ ಅಂಕ ಪಡೆದು ಉತ್ತೀರ್ಣರಾಗಿ ತೆರಳಲು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಕೊಪ್ಪ ಪೋಲಿಸ್ ಠಾಣೆಯ ಶ್ರೀ ಮಥಾಯಿ ಮತ್ತು ಇನ್ನಿತರ ಸಿಬ್ಬಂದಿಗಳು ಹಾಗೂ ವಸತಿ ನಿಲಯದ ವಾರ್ಡನ್ ಗಳು ಮತ್ತು ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Police
Sringeri
ಕೊಪ್ಪ
ಕುದುರೆಗುಂಡಿ
ಚಿಕ್ಕಮಗಳೊರು
ಜಯಪುರ
ತೀರ್ಥಹಳ್ಳಿ
ಬಾಳೆಹೊನ್ನೂರು
ಹರಿಹರಪುರ
ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗಬೇಡಿ.
ಮಾದಕ ವ್ಯಸನದಿಂದ ದೂರ ಇರಲು ಕೊಪ್ಪ ಪೋಲಿಸ್ ಠಾಣಾಧಿಕಾರಿ ಶ್ರೀ ಬಸವರಾಜ್ ಕರೆ.
ಮುಂದಿನ ಸುದ್ದಿ
ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಉಚಿತ ನೇತ್ರ ತಪಾಸಣೆ
Share this article
ಈ ವಿಭಾಗದ ಸುದ್ದಿಗಳು
ಕೊಪ್ಪ 108 ಅಂಬ್ಯುಲೆನ್ಸ್ ಸೇವೆ ಪುನಃ ಆರಂಭ
4 weeks ago
*ಸೇವೆಗೆ ಸಿಗದ ಅಂಬುಲೇನ್ಸ್* ಸಾರ್ವಜನಿಕರ ಪರದಾಟ
1 month ago
ಮಾರ್ಗಶಿರ ಪೂರ್ಣಿಮೆ ಪ್ರಯುಕ್ತ ವಿಶೇಷ ಔಷಧಿ ವಿತರಣೆ
1 month ago
" ರಾಷ್ಟ್ರೀಯ ಏಕತಾ ದಿನದ ಆಚರಣೆ ಅಂಗವಾಗಿ ಮ್ಯಾರಥಾನ್ "
2 months ago